Thursday, April 25, 2024
Google search engine
Homeಪೊಲಿಟಿಕಲ್ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಶಾಸಕ ಎಂ.ವಿ.ವೀರಭದ್ರಯ್ಯ

ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಶಾಸಕ ಎಂ.ವಿ.ವೀರಭದ್ರಯ್ಯ

Publicstory/prajayoga

– ವರದಿ, ವೆಂಕಟೇಶ್ ನಾಗಲಾಪುರ

ಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮೃತ ದ್ವಾರಪ್ಪನ (62) ಕುಟುಂಬಕ್ಕೆ ಶಾಸಕ ಎಂ.ವಿ.ವೀರಭದ್ರಯ್ಯ 5 ಲಕ್ಷ ರೂ. ಗಳ ಚೆಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಧುಗಿರಿ ತಹಸೀಲ್ದಾರ್ ಸುರೇಶ್ ಆಚಾರ್, ಪಿಡಿಒ ಹೊನ್ನೇಶಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ರವಿಕುಮಾರ್ ,ಉಪಾಧ್ಯಕ್ಷರಾದ ಎಸ್ ಸುರೇಶ್. ಸದಸ್ಯ ಸಿದ್ದಪ್ಪ ಹನುಮಂತಯ್ಯ, ಭಾಗ್ಯಮ್ಮ, ಕೇಬಲ್ ರವಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?