Sunday, December 3, 2023
spot_img
HomeUncategorizedಎಣ್ಣೆ ಸಿಗದಿದ್ದಕ್ಕೆ ಕತ್ತು ಕೊಯ್ದುಕೊಂಡ

ಎಣ್ಣೆ ಸಿಗದಿದ್ದಕ್ಕೆ ಕತ್ತು ಕೊಯ್ದುಕೊಂಡ


ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದ ವ್ಯಕ್ತಿ ಕುಡಿಯುವುದಕ್ಕೆ ಮಧ್ಯ ಸಿಗುತ್ತಿಲ್ಲಾ ಎಂಬ ಕಾರಣಕ್ಕೆ ಚಾಕುವಿನಿಂದ ಕುತ್ತಿಗೆ ಕೂಯ್ದುಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಹನುಮಂತಪ್ಪ (60) ಎಂಬುವವರು ಭಾನುವಾರ ಬೆಳಿಗ್ಗೆ ಮದ್ಯ ಸಿಗುತ್ತಲ್ಲ ಎಂದು ಚಡಪಡಿಸಿ ಕೊನೆಗೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾರೆ.

ತೀವ್ರ ರಕ್ತ ಸ್ರಾವವಾಗುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು