Saturday, July 27, 2024
Google search engine
Homeತುಮಕೂರು ಲೈವ್ಕುಡಿದ ಅಮಲಿನಲ್ಲಿ ಹೆಂಡತಿ ಕೊಲೆ, ಮಗ ಚಿಂತಾಜನಕ ಸ್ಥಿತಿ

ಕುಡಿದ ಅಮಲಿನಲ್ಲಿ ಹೆಂಡತಿ ಕೊಲೆ, ಮಗ ಚಿಂತಾಜನಕ ಸ್ಥಿತಿ

ಕೊರಟಗೆರೆ:- ಮನೆಯ ಸೈಟಿನ ವಿಚಾರಕ್ಕೆ ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಕೊರಟಗೆರೆ ಪಟ್ಟಣದ 3ನೇ ವಾರ್ಡಿನ ಶ್ರೀನಿವಾಸ ಕಾಲೇಜಿನ ಹಿಂಭಾಗದ ಚಾಂದುಪಾಷ ಎಂಬಾತನ ಪತ್ನಿ ಹಥರತ್ ಭಾನು(32) ಕೊಲೆಯಾದ ದುರ್ದೈವಿ.

ಮೃತ ಹಥರತ್ ಭಾನು ಮತ್ತು ಮಗ ಮಹಮ್ಮದ್ ಅಲಿ ಮನೆಯಲ್ಲಿ ಗಾಡ ನಿದ್ರೆಯಲ್ಲಿ ಮಲಗಿದ್ದ ವೇಳೆ ದೊಣ್ಣೆಯಿಂದ ಇಬ್ಬರ ತಲೆಗೆ ಬಲವಾಗಿ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ್ದಾನೆ.

ಹೊಡೆತದ ರಭಸಕ್ಕೆ ಹೆಂಡತಿ ಸ್ಥಳದಲ್ಲಿಯೇ ರಕ್ತಸ್ರಾವವಾಗಿ ಮೃತಪಟ್ಟರೇ ಮಗ ತುಮಕೂರು ಸರಕಾರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತೀದ್ದಾನೆ‌.

ಮೃತ ಮಹಿಳೆ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಮಲಿನಲ್ಲಿ ತೆಲಾಡುತ್ತೀರುವ ಆರೋಪಿ ಚಾಂದುಪಾಷ ಕೊರಟಗೆರೆ ಪೊಲೀಸರ ವಶದಲ್ಲಿ ಇದ್ದಾನೆ.

ಸಿಪಿಐ ನಧಾಪ್ ಮತ್ತು ಪಿಎಸೈ ಮುತ್ತುರಾಜು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತೀದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?