Saturday, July 27, 2024
Google search engine
Homeತುಮಕೂರು ಲೈವ್ಕೃಷ್ಣಪ್ಪ ನಿಧನಕ್ಕೆ ಸುರೇಶಗೌಡ ಸಂತಾಪ

ಕೃಷ್ಣಪ್ಪ ನಿಧನಕ್ಕೆ ಸುರೇಶಗೌಡ ಸಂತಾಪ

ಸೋಮವಾರ ನಿಧ‌ನರಾದ ಜಿ.ಪಂ. ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ಅವರ ಪಾರ್ಥಿವ ಶರೀರಕ್ಕೆ ಮಾಜಿ ಶಾಸಕ ಸುರೇಶಗೌಡ ಅಂತಿನ ನಮನ ಸಲ್ಲಿಸಿದರು

publicstory.in


ತುಮಕೂರು: ತಿಗಳ ಜನಾಂಗದ ಹಿರಿಯ ಮುಖಂಡರಾದ ಕೃಷ್ಣಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಬಿ.ಸುರೇಶಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೃಷ್ಣಪ್ಪ ಅವರು ಸಮುದಾಯದ ಹಿರಿಯ ಮುಖಂಡರಾಗಿದ್ದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಆವಿಸ್ಮರಣೀಯ ಎಂದು ಹೇಳಿದ್ದಾರೆ.

ಅವರೊಂದಿಗೆ ಇದ್ದ ಉತ್ತಮ ಒಡನಾಟವನ್ನು ನೆನಪಿಸಿಕೊಂಡಿರುವ ಅವರು, ಅವರು ಸಮಾಜದ ಎಲ್ಲ ಜನರಿಗೂ ಬೇಕಾದ ವ್ಯಕ್ತಿಯಾಗಿದ್ದರು. ಕಷ್ಟದಲ್ಲಿದ್ದವರಿಗೆ ಸಹಾಯ ಹಸ್ತ ಚಾಚುತ್ತಿದ್ದರು ಎಂದು ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರಿಣಿಸಲಿ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?