Saturday, March 22, 2025
Google search engine
Homeಜಸ್ಟ್ ನ್ಯೂಸ್ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕರ ಸಾವು

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕಾರ್ಮಿಕರ ಸಾವು

ತುಮಕೂರು: ಕೆ. ಬೊಮ್ಮನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಪ್ರವೀಣ್ ಮತ್ತು ರಮೇಶ(21)  ಮೃತಪಟ್ಟಿದ್ದಾರೆ.

ತುಮಕೂರು ಸಮೀಪವಿರುವ ಕೆ.ಪಾಲಸಂದ್ರ ಪಾಳ್ಯದ ನಿವಾಸಿಗಳಾದ ಪ್ರವೀಣ್ ಹಾಗೂ ರಮೇಶ್  ವಸಂತ ನರಸಪುರದ ಕೈಗಾರಿಕಾ ಪ್ರದೇಶದಲ್ಲಿ  ಕೆಲಸಕ್ಕೆ ಹೋಗಿದ್ದರು. ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಹಿಂತಿರುಗುವಾಗ ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ  ಇಬ್ಬರೂ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು ಎಂದು ಪ್ರತ್ಯಕ್ಷ ದರ್ಶಿಗಳು ಪಬ್ಲಿಕ್ ಸ್ಟೋರಿಗೆ ಮಾಹಿತಿ ನೀಡಿದರು.

ಡಿಕ್ಕಿ ಹೊಡೆತಕ್ಕೆ  ರಮೇಶ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮತ್ತೊಬ್ಬ ಗಾಯಾಳು ಪ್ರವೀಣ್  ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ  ಮೃತಪಟ್ಟರು.

ಮತ್ತೊಬ್ಬ ಗಾಯಾಳು ದೊಡ್ಡಬಳ್ಳಾಪುರಸ ಮಧುಸೂಧನ್ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?