Monday, December 11, 2023
spot_img
Homeಜಸ್ಟ್ ನ್ಯೂಸ್ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರು‌ ನಡುವೆ ಅಪಘಾತ - ಮೂವರ ಸಾವು

ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರು‌ ನಡುವೆ ಅಪಘಾತ – ಮೂವರ ಸಾವು

ತಿಪಟೂರು : ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರಿನ‌ ನಡುವೆ ಅಪಘಾತದಲ್ಲಿ ಕಾರಿನಲ್ಲಿ ಇದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ‌ ನಡೆದಿದೆ.

ತಾಲ್ಲೂಕಿನ ತಿಮ್ಲಾಪುರ – ಮತ್ತೀಹಳ್ಳಿ ಗೇಟ್ ನಡುವೆ ಈ ಅಪಘಾತ ಸಂಭವಿಸಿದೆ.
ಬಸ್ ಶಿವಮೊಗ್ಗ – ಅರಸೀಕೆರೆ ಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಎದುರಿಗೆ ಬರುತ್ತಿದ್ದ ಕಾರಿನ ನಡುವೆ‌ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದು ಒಬ್ಬರು ಗಾಯಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು