Tuesday, December 5, 2023
spot_img
HomeUncategorizedಗುಬ್ಬಿ: ಶಾಸಕರ ಆಪ್ತ ಹಾಡುಹಗಲೇ ಕೊಲೆ

ಗುಬ್ಬಿ: ಶಾಸಕರ ಆಪ್ತ ಹಾಡುಹಗಲೇ ಕೊಲೆ

ಗುಬ್ಬಿ; ಹಾಡುವಾಗಲೇ ಪಟ್ಟಣದಲ್ಲಿ ಮಚ್ಚು-ಲಾಂಗುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.

ಕೊಲೆಗೀಡಾದವರನ್ನು ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ 50 ವರ್ಷ ಅಲಿಯಾಸ್ ಕುರಿ ಮೂರ್ತಿ ಎಂದು ಗುರುತಿಸಲಾಗಿದೆ . ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಅನುಯಾಯಿ.

ಹೆದ್ದಾರಿ ಪಕ್ಕದ ಟೀ ಅಂಗಡಿ ಬಳಿ ಸ್ನೇಹಿತರೊಡನೆ ಟೀ ಕುಡಿಯುತ್ತಾ ಕುಳಿತಿದ್ದಾಗ ದಾಳಿ ಮಾಡಿ ಕೊಲೆ ಮಾಡಲಾಗಿದೆ . ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ .ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
[15/06, 14:56] Chidu: ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಹಾಗೂ ಅಡಿಷನಲ್ ಎಸ್ಪಿ ಉದೇಶ್ ಭೇಟಿನೀಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು