Saturday, July 20, 2024
Google search engine
Homeತುಮಕೂರು ಲೈವ್ಚಿಕ್ಕನಾಯಕನಹಳ್ಳಿ: ರಾಮನಿಗೆ ಅಭಿಷೇಕ

ಚಿಕ್ಕನಾಯಕನಹಳ್ಳಿ: ರಾಮನಿಗೆ ಅಭಿಷೇಕ

ಚಿಕ್ಕನಾಯಕನಹಳ್ಳಿ : ರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀರಾಮ ಮಂದಿರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ರಾಮನಿಗೆ ಅಭಿಷೇಕ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದರು

ಪಟ್ಟಣದ ಶ್ರೀರಾಮ ಮಂದಿರದಲ್ಲಿ ರಾಮ ಮೂರ್ತಿಗೆ ಅಭಿಷೇಕ ವಿಶೇಷ ಅಲಂಕಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ದಿನವನ್ನು ಸಂಭ್ರಮಿಸಿದರು .
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಎಂಎಂ ಜಗದೀಶ್ ಎಬಿವಿಪಿ ಚೇತನ್ ಪೇಪರ್ ಸಿದ್ದರಾಮಣ್ಣ ಮಂಜುನಾಥ್ ಎಬಿವಿಪಿ ದಿಲೀಪ್ ಮನು ನರಸಿಂಹ ಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?