Saturday, July 20, 2024
Google search engine
HomeUncategorizedಜಿ.ವಿ.ಆನಂದಮೂರ್ತಿ ಅವರ ಬುದ್ಧನ ಕತೆಗಳು ಕೃತಿ ಬಿಡುಗಡೆ ನಾಳೆ

ಜಿ.ವಿ.ಆನಂದಮೂರ್ತಿ ಅವರ ಬುದ್ಧನ ಕತೆಗಳು ಕೃತಿ ಬಿಡುಗಡೆ ನಾಳೆ

Public story.in


ತುಮಕೂರು: ಹಿರಿಯ ಕಥೆಗಾರರಾದ ಜಿ.ವಿ.ಆನಂದಮೂರ್ತಿ ಅವರ ಬುದ್ಧನ ಕಥೆಗಳು ಕೃತಿ ಬಿಡುಗಡೆ ಸಮಾರಂಭ ಸೆ. 19ರಂದು ಭಾನುವಾರ ತುಮಕೂರಿನಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 11ಗಂಟೆಗೆ ತುಮಕೂರಿನ ಕನ್ನಡ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಹಿರಿಯ ಚಿಂತಕ, ಲೇಖಕ ಡಾ.ನಟರಾಜ್ ಬೂದಾಳ್ ಕೃತಿ ಬಿಡುಗಡೆ ಗೊಳಿಸುವರು.

ಅಧ್ಯಕ್ಷತೆಯನ್ನು ಹಿರಿಯ ಚಿಂತಕ, ಚಿಕ್ಕಮಗಳೂರಿನವರಾದ ಎಚ್.ಎಂ.ರುದ್ರಸ್ವಾಮಿ ವಹಿಸುವರು.

ಭೋದಿ ಮಂಡಲದ ಡಾ.ಬಸವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅತಿಥಿಗಳಾಗಿ ಇತಿಹಾಸಕಾರ ದೊಡ್ಡಹುಲ್ಲೂರು ರುಕ್ಕೋಜಿ, ಸಾಮಾಜಿಕ ಚಿಂತಕ ಚೇತನಾ ಬಾಲಕೃಷ್ಣ ಭಾಗವಹಿಸುವರು. ಜಿ.ವಿ.ಆನಂದಮೂರ್ತಿ ಉಪಸ್ಥಿತರಿರುವರು.

ತುಮಕೂರಿನ ಭೋದಿ ಮಂಡಲ ಹಾಗೂ ಬೆಂಗಳೂರಿನ ಪ್ರೀತಿ ಪುಸ್ತಕ ಪ್ರಕಾಶನ ಕಾರ್ಯಕ್ರಮ ಆಯೋಜಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?