Saturday, July 27, 2024
Google search engine
Homeತುಮಕೂರ್ ಲೈವ್ಡಿ.ಟಿ ಲಸಿಕೆ: ಮಗು ಸಾವು- ಆರೋಪ

ಡಿ.ಟಿ ಲಸಿಕೆ: ಮಗು ಸಾವು- ಆರೋಪ

ಮಧುಗಿರಿ: ಶಾಲೆಯಲ್ಲಿ ನೀಡಿದ ಡಿ.ಟಿ ಲಸಿಕೆಯಿಂದ ಪಟ್ಟಣದ ಖಾಸಗಿ ಶಾಲೆಯ 5ನೇ ತರಗತಿಯ ವಿಧ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ತಾಲ್ಲೂಕಿನ ಪುರವರ ಹೋಬಳಿಯ ಗೋವಿಂದನಹಳ್ಳಿ ಗ್ರಾಮದ ನರೇಂದ್ರ ಕುಮಾರ್ ಹಾಗೂ ರಾಧಮಣಿ ಎಂಬುವರ ಪುತ್ರ ನವೀನ್ (11) ಮೃತಪಟ್ಟವನಾಗಿದ್ದು, ಸೋಮವಾರ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಡಿ.ಟಿ ಲಸಿಕೆಯನ್ನು ನೀಡಲಾಗಿತ್ತು. ಶಾಲೆ ಬಿಟ್ಟ ನಂತರ ಮನೆಗೆ ಬಂದ ವಿದ್ಯಾರ್ಥಿ ನವೀನ್ ನೀರು ಕುಡಿದು ಕುಸಿದು ಬಿದ್ದಿದ್ದಾನೆ. ಪೋಷಕರು ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಅಸುನೀಗಿದ್ದಾರೆ. ಸಾರ್ವಜನಿಕ ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು. ಡಿವೈಎಸ್ ಪಿ ಪ್ರವೀಣ್ , ಪಿಎಸ್ ಐ ಕಾಂತರಾಜು, ಡಿಡಿಪಿಐ ಚನ್ನಬಸಪ್ಪ,

ಬಿಇಒ ರಂಗಪ್ಪ , ಚಿಕ್ಕಮಾಲೂರು ಗ್ರಾ.ಪಂ.ಅಧ್ಯಕ್ಷ ವಿ.ಆರ್.ಭಾಸ್ಕರ್, ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?