Saturday, July 27, 2024
Google search engine
HomeUncategorizedತುಮಕೂರು ಬ್ರೇಕಿಂಗ್.. ಸೇತುವೆಗೆ ಬಸ್ ಡಿಕ್ಕಿ; ತಪ್ಪಿದ ಭಾರೀ ಅನಾಹುತ

ತುಮಕೂರು ಬ್ರೇಕಿಂಗ್.. ಸೇತುವೆಗೆ ಬಸ್ ಡಿಕ್ಕಿ; ತಪ್ಪಿದ ಭಾರೀ ಅನಾಹುತ

Publicstory


ಶಿರಾ: ನಗರದಿಂದ ಪಟ್ಟನಾಯಕನಹಳ್ಳಿ ಕಡೆಗೆ 40 ಹೆಚ್ಚು ಪ್ರಯಾಣಿಕರನ್ನ ಹೊತ್ತು ಸಾಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಆಕ್ಸೆಲ್ ಬ್ಲೇಡ್ ಕಟ್ಟಾಗಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಕಲ್ಲುಕೋಟೆ ಬಳಿ ಇಂದು ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ
ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಸೇತುವೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸ್ವಲ್ಪ ಮುಂದೆ ಸಾಗಿದ್ರೆ ಸುಮಾರು 20 ಅಡಿ ಆಳದ ಗುಂಡಿಯೊಳಕ್ಕೆ ಬೀಳುತ್ತಿತ್ತು. ಅದೃಷ್ಟವಶಾತ್ ಸೇತುವೆಗೆ ಡಿಕ್ಕಿ ಹೊಡೆದು ಬಸ್ ನಿಂತುಕೊಂಡಿದೆ.
ಗಾಯಾಳುಗಳನ್ನ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?