Saturday, July 27, 2024
Google search engine
Homeತುಮಕೂರು ಲೈವ್ತುಮಕೂರು: ರೌಡಿಶೀಟರ್ ಹುಚ್ಚ ಮಂಜನ ಇರಿದುಕೊಂದ ರೌಡಿಗಳು

ತುಮಕೂರು: ರೌಡಿಶೀಟರ್ ಹುಚ್ಚ ಮಂಜನ ಇರಿದುಕೊಂದ ರೌಡಿಗಳು

ತುಮಕೂರು: ಮಾಜಿ ಮೇಯರ್ ಗಡ್ಡ ರವಿಕುಮಾರ್ ಕೊಲೆ ಆರೋಪದಲ್ಲಿ ಸಾಕ್ಷಿ ದಾರ ನಾಗಿದ್ದ ಮತ್ತೊಬ್ಬ ರೌಡಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ನಗರದ ಬಟವಾಡಿಯಲ್ಲಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಬಾರ್ ನಲ್ಲಿ ಕುಡಿಯಲು ಹೋಗಿದ್ದ ಮಂಜುನಾಥ್ ಅಲಿಯಾಸ್ ಹುಚ್ಚ ಮಂಜ ಎಂದು ಗುರುತಿಸಲಾಗಿದೆ.

ಅಟೋ ಚಾಲಕನಾಗಿದ್ದ ಈತನ ಮೇಲೆ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಬಾರಿನಲ್ಲಿ ಕುಡಿದು ಈಚೆ ಬಂದ ಇವನನ್ನು ಮತ್ತೊಂದು ರೌಡಿ ಗುಂಪಿನವರು ಚಾಕುವಿನಿಂದ ಇರಿದಿದ್ದಾರೆ.

ಗಾಯಗೊಂಡ ಈತನನ್ನು ವಿನಾಯಕ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ತುಮಕೂರಿನಲ್ಲಿ ರೌಡಿ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳ ಹುಟುಕಾಟ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?