Saturday, July 20, 2024
Google search engine
Homeತುಮಕೂರು ಲೈವ್ನಟರಾಜು ಮಡಿವಾಳ ಇನ್ನಿಲ್ಲ

ನಟರಾಜು ಮಡಿವಾಳ ಇನ್ನಿಲ್ಲ

ಚಿಕ್ಕನಾಯಕನಹಳ್ಳಿ: ಜೆಡಿಎಸ್ ವಕ್ತಾರ ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಅವರ ಆತ್ಮೀಯರು ಮತ್ತು ತಾಲೂಕು ಮಡಿವಾಳ ಸಂಘದ ಅಧ್ಯಕ್ಷರಾದ ನಟರಾಜು ಮಡಿವಾಳ ಬುಧವಾರ ನಿಧಾನರಾಗಿದ್ದಾರೆ.

ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಕೋವಿಡ್ ಕೇರ್ನಲ್ಲಿ ಇದ್ದ ಕಾರಣ ಸರ್ಕಾರದ ನಿಯಮದಂತೆ ಅಂತ್ಯಸಂಸ್ಕಾರವನ್ನು ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಅವರ ಗೆಳೆಯರಾದ ಕೃಷ್ಣೆ ಗೌಡ ರವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?