Sunday, July 21, 2024
Google search engine
Homeತುಮಕೂರು ಲೈವ್ನರಭಕ್ಷಕ ಚಿರತೆಗೆ ಬಾಲಕ ಬಲಿ: ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಿದ ಶಾಸಕ

ನರಭಕ್ಷಕ ಚಿರತೆಗೆ ಬಾಲಕ ಬಲಿ: ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಿದ ಶಾಸಕ

ತುಮಕೂರು: ನರಭಕ್ಷಕ ಚಿರತೆಗೆ ಬಾಲಕ ಬಲಿ ಹಿನ್ನೆಲೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ನೂರಕ್ಕೂ ಹೆಚ್ಚು ಬೆಂಬಲಿಗರರೊಂದಿಗೆ ಶಾಸಕ ಗೌರಿಶಂಕರ್ ತುಮಕೂರಿನ ಅಮರ್ ಜ್ಯೋತಿ ನಗರದ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಗುಬ್ಬಿ ತಾಲೂಕಿನ ಮಣಿಕುಪ್ಪೆ ಗ್ರಾಮ 5 ವಷ೯ದ ಸಮಥ೯ಗೌಡನನ್ನ ಚಿರತೆಯೊಂದು ಬಲಿ ಪಡೆದಿತ್ತು. ಅದರಿಂದ ಕೂಡಲೇ ಚಿರತೆ ಹಾವಳಿ ತಪ್ಪಿಸುವಂತೆ ಹಾಗೂ ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಗಿರೀಶ್ , ಮೃತ ಬಾಲಕನ ಕುಟುಂಬಕ್ಕೆ 7.5 ಲಕ್ಷ ಪರಿಹಾರ ನೀಡಲಾಗುವುದು. ಈವರೆಗೆ ಸರಕಾರದಿಂದ 5 ಲಕ್ಷ ಪರಿಹಾರ ನೀಡಲಾಗುತ್ತಿತ್ತು.ಆದರೇ ಇದೇ ಮೊದಲ ಬಾರಿಗೆ 7.5 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?