Saturday, July 27, 2024
Google search engine
Homeತುಮಕೂರ್ ಲೈವ್ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ(BEO) ಎ.ಹನುಮಂತರಾಯಪ್ಪ ನಿಧನ

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ(BEO) ಎ.ಹನುಮಂತರಾಯಪ್ಪ ನಿಧನ

ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕು ವೆಂಕಟಾಪುರ ಗ್ರಾಮದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ(BEO) ಎ.ಹನುಮಂತರಾಯಪ್ಪ ಅನಾರೋಗ್ಯದಿಂದಾಗಿ ಬುಧವಾರ ಮೃತಪಟ್ಟಿದ್ದಾರೆ.
ಬಿಎಸ್ಸಿ ಬಿಎಡ್ ಎಂಎಸ್ಸಿ ಪದವಿ ಪಡೆದಿದ್ದ ಇವರು 1970 ರಲ್ಲಿ ವೆಂಕಟಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾರಾಗಿ, 1995 ರಿಂದ 2000 ವರೆಗೂ ಪಾವಗಡದಲ್ಲಿ ಬಿಇಓ ಆಗಿ ಕಾರ್ಯನಿರ್ವಹಣೆ. 2000-2003 ರವರೆಗೂ ತುಮಕೂರು ಡಯಟ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.
ನಿವೃತ್ತಿಯ ನಂತರವೂ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಮನೆ ಪಾಠ ಹೇಳಿಕೊಡುತ್ತಿದ್ದರು. ಹೆಂಡತಿ ರಾಮಕ್ಕ, ಮಗ ದೀಪಕ್ ಹಾಗು ಸೊಸೆ ಮೊಮ್ಮಕ್ಕಳನ್ನ ಅಗಲಿದ್ದಾರೆ. ಮಂಗಳವಾರ ಮೈನರ್ ಹಾರ್ಟ್ ಅಟ್ಯಾಕ್ ಆಗಿ ಜಯದೇವ ಆಸ್ಪತ್ರೆಗೆ ಅಡ್ಮಿಟ್ ಆಗಿದ್ರು. ಬುಧವಾರ ದೈವಾಧೀನರಾದ್ರು, ಗುರುವಾರ ಸ್ವ ಗ್ರಾಮದಲ್ಲಿ ಮಣ್ಣು ಮಾಡಿದ್ದಾರೆ. ನೆಚ್ಚಿನ ಮುಖ್ಯ ಶಿಕ್ಷಕ, ಬಿಇಒ,ಪ್ರೊಫೆಸರ್ ರನ್ನು ಕಳೆದುಕೊಂಡ ತಾಲ್ಲೂಕಿನ ವಿದ್ಯಾರ್ಥಿಗಳು, ಶಿಕ್ಷಕರು ಶ್ರದ್ದಾಂಜಲಿ ಸಮರ್ಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?