Saturday, July 20, 2024
Google search engine
Homeತುಮಕೂರು ಲೈವ್ಬಟವಾಡಿ ಬ್ರಿಡ್ಜ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನ ಶವ

ಬಟವಾಡಿ ಬ್ರಿಡ್ಜ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನ ಶವ

ತುಮಕೂರು: ಬಟವಾಡಿ ಬ್ರಿಡ್ಜ್ ನ ಮೇಲಿನಿಂದ‌ ಯುವಕನ್ನೊಬ್ಬನ ಶವ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.

ಇಪ್ಪತ್ತೈದು ವರ್ಷದ ಈ ಯುವಕನನ್ನು ಕೊಲೆ ಮಾಡಿದ ನಂತರ ಬ್ರಿಡ್ಜ್ ಮೇಲಿಂದ ನೇತು ಹಾಕಿರಬಹುದೇ ಅಥವಾ ಆತನೆ ನೇತು ಹಾಕಿಕೊಂಡಿರಬಹುದೇ ಎಂದು ತನಿಖೆಯಿಂದ ಗೊತ್ತಾಗಬೇಕಿದೆ.

ಬೆಂಗಳೂರು ಶಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಬ್ರಿಡ್ಜ್ ಬರಲಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ತಿರುಗುವಾಗ ದೇವರಾಯನ ಪಟ್ಟಣದ ಭಾಗದಲ್ಲಿ ಈ ಕೃತ್ಯ ನಡೆದಿದೆ.

ಯಾವ ಸಮಯದಲ್ಲಿ ಈ ರೀತಿ ಆಗಿದೆ ಎಂಬುದು ಗೊತ್ತಿಲ್ಲ. ಬೆಳಗಿನ ಜಾವ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?