Thursday, July 25, 2024
Google search engine
Homeತುಮಕೂರು ಲೈವ್ಮತ್ತೊಂದು ಚಿರತೆ ಸೆರೆ

ಮತ್ತೊಂದು ಚಿರತೆ ಸೆರೆ

Publicstory. in


Tumkuru: ಜಿಲ್ಲೆಯ ತುಮಕೂರು ತಾಲೂಕು ಹೆಬ್ಬೂರು ಹೋಬಳಿ ಅರಿಯೂರು ಗ್ರಾಮಪಂಚಾಯತಿ ವ್ಯಾಪ್ತಿಯ ಚನ್ನಿಗಪ್ಪನಪಾಳ್ಯದ ಕೆರೆ ಬಳಿ ನಾಲ್ಕೈದು ದಿನಗಳಿಂದ ಪ್ರತ್ಯಕ್ಷವಾಗಿ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿತ್ತು.

ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಸುಮಾರು ೨ ವರ್ಷದ ಗಂಡು ಚಿರತೆಯನ್ನು ತುಮಕೂರು ವಲಯದ ಅರಣ್ಯ ಸಿಬ್ಬಂದಿ ಇಂದು ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿದಿದ್ದಾರೆ.

ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?