ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿ ಬ್ಯಾಡರಹಳ್ಳಿ ಗ್ರಾಮದ ರಮೇಶ್ ಎಂಬವವರ ಮನೆಯಲ್ಲಿ ಕಳ್ಳತನ.
ಮನೆಯ ಬೀರು ಹೊಡೆದು 3ಲಕ್ಷ ನಗದು, ಒಂದು ಚಿನ್ನದ ಉಂಗುರ ಕಳವು ಮಾಡಲಾಗಿದೆ.
ರಮೇಶ್ ಮತ್ತು ಕುಟುಂಬ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದೇ ಇರುವುದನ್ನ ಕಂಡು ಸಂಚು ರೂಪಿಸಿ ಕಳವು ಮಾಡಲಾಗಿದೆ ಎಂದು ಹೊನ್ನವಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Comment here