Saturday, July 20, 2024
Google search engine
Homeತುಮಕೂರು ಲೈವ್ಮೊಬೈಲ್ ಗೀಳು ಬಿಡಿ,‌ಓದುವುದನ್ನು ಕಲಿಯಿರಿ

ಮೊಬೈಲ್ ಗೀಳು ಬಿಡಿ,‌ಓದುವುದನ್ನು ಕಲಿಯಿರಿ

Publicstory. in


ತುಮಕೂರು: ಯುವಜನತೆ ಮೊಬೈಲ್ ಗೀಳು ಬಿಟ್ಟು ವಿದ್ಯಾರ್ಥಿ ಜೀವನದಲ್ಲಿ ಓದುವ ಹವ್ಯಾಸ ರೂಡಿಸಿಕೊಂಡಾಗ ಮಾತ್ರ ಮಾನಸಿಕವಾಗಿ ಸಧೃಡವಾಗಲು ಸಾಧ್ಯ ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ.ಕರಿಯಣ್ಣ ಅಭಿಪ್ರಾಯಪಟ್ಟರು.

ನಗರ ಕೇಂದ್ರ ಗ್ರಂಥಾಲಯದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಗಳು ಜ್ಞಾನ ವಿಕಾಸದ ತಾಣಗಳಾಗಿವೆ. ಪ್ರಸ್ತುತ ಡಿಜಿಟಲ್ ಗ್ರಂಥಾಲಯಗಳಾಗಿದ್ದು ಎಲ್ಲಾ ಓದುವ ಸಾಮಗ್ರಿಗಳು ಕುಳಿತಲ್ಲೆ ಸಿಗುತ್ತಿವೆ ಎಂದರು.

ಈ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಗ್ರಂಥಾಲಯ ಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಪೂರಕವಾದ ವಾತಾವರಣವನ್ನು ಸೃಷ್ಟಿಸಿದೆ. ಓದುವ ಹವ್ಯಾಸ ಮನುಷ್ಯನನ್ನು ವಿಕಾಸ ಮಾಡುವುದಲ್ಲದೆ ವಿಮರ್ಶೆಗೂ ಒಡ್ಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಂಥಪಾಲಕ ಬಸವರಾಜು, ವಿದ್ಯಾರ್ಥಿಗಳಾದ ಎಂ.ಸಿ. ಗಿರೀಶ್, ಹೂವಿನಕಟ್ಟೆ ಕೃಷ್ಣ, ಬಿ.ಟಿ‌. ಹರೀಶ್ ಇನ್ನಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?