Saturday, July 27, 2024
Google search engine
Homeಜಸ್ಟ್ ನ್ಯೂಸ್ವೈದ್ಯ ಸಿಬ್ಬಂದಿ ನಿವೃತ್ತಿ ಮುಂದೂಡಿದ ರಾಜ್ಯ ಸರ್ಕಾರ

ವೈದ್ಯ ಸಿಬ್ಬಂದಿ ನಿವೃತ್ತಿ ಮುಂದೂಡಿದ ರಾಜ್ಯ ಸರ್ಕಾರ

ತುಮಕೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಈ ತಿಂಗಳು ನಿವೃತ್ತಿಯಾಗಬೇಕಾಗಿದ್ದ ಸಿಬ್ಬಂದಿಯ ನಿವೃತ್ತಿಯನ್ನು ಅವಧಿಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದಲ್ಲಿ ಕೊರೊನಾ ತುರ್ತುಪರಿಸ್ಥಿತಿ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇಲಾಖೆಯ ಕ್ಲಿನಿಕಲ್, ನಾನ್ ಕ್ಲಿನಿಕಲ್ ಸೇವೆಯಲ್ಲಿರುವ ಎಲ್ಲ ಸಿಬ್ಬಂದಿಗೆ ಈ ಆದೇಶ ಅನ್ವಯವಾಗಲಿದೆ. ನಿವೃತ್ತಿ ಅವಧಿಯನ್ನು ಒಂದು ತಿಂಗಳ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಆಖ್ತರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?