Friday, March 29, 2024
Google search engine
Homeಜಸ್ಟ್ ನ್ಯೂಸ್ಸಂಬಳದ‌ ಹಣದಲ್ಲಿ‌‌ ದಿನಸಿ ಖರೀದಿಸಿಕೊಟ್ಟ ಪೊಲೀಸರು

ಸಂಬಳದ‌ ಹಣದಲ್ಲಿ‌‌ ದಿನಸಿ ಖರೀದಿಸಿಕೊಟ್ಟ ಪೊಲೀಸರು

ಕಡಬ (ದಕ್ಷಿಣ ಕನ್ನಡ ‌ಜಿಲ್ಲೆ): ಬಡತನದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಿಕೊಟ್ಟು ಕಡಬ ಠಾಣೆಯ‌ ಮಹಿಳಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ವೃದ್ಧೆಯ ಮನೆಯಲ್ಲಿ ದಿನ ಬಳಕೆಯ ವಸ್ತುಗಳು ಇಲ್ಲದಿರುವ ಬಗ್ಗೆ ಮಾಹಿತಿ ತಿಳಿದ ಮಹಿಳಾ ಸಿಬ್ಬಂದಿಗಳಾದ ಭಾಗ್ಯಮ್ಮ ಮತ್ತು ನಾಗರತ್ನ ತಮ್ಮದೇ ದುಡ್ಡಿನಲ್ಲಿ ಸಾಮಾಗ್ರಿಗಳನ್ನು ಖರೀದಿಸಿ ಆಟೋರಿಕ್ಷಾದ ಮೂಲಕ ವೃದ್ಧೆಯನ್ನು ಕಳುಹಿಸಿಕೊಟ್ಟರು.

ಶುಕ್ರವಾರ ಕೂಡಾ ಮರ್ಧಾಳದಲ್ಲಿ ಕರ್ತವ್ಯ ನಿರತರಾಗಿದ್ದ ಕಡಬ ಠಾಣೆಯ ಮಹಿಳಾ ಸಿಬ್ಬಂದಿಗಳಾದ ಚಂದ್ರಿಕಾ ಹಾಗೂ ದಿವ್ಯಾ ತಿರುಪತಿಯಿಂದ ಆಗಮಿಸಿದ್ದ ಪಾದಚಾರಿ ವೃದ್ಧರೋರ್ವರನ್ನು ಉಪಚರಿಸಿ ಬಿಸ್ಕತ್ತು, ತಂಪು ಪಾನೀಯ ಹಾಗೂ ನಗದು ನೀಡಿ ಮಾನವೀಯತೆ ಮೆರೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?