Tuesday, July 23, 2024
Google search engine
Homeತುಮಕೂರು ಲೈವ್ಸಚಿವರ ಸೂಚನೆಗೆ ಇನ್ನೂ ಸಿಕ್ಕಿಲ್ಲ ಕಿಮ್ಮತ್ತು..

ಸಚಿವರ ಸೂಚನೆಗೆ ಇನ್ನೂ ಸಿಕ್ಕಿಲ್ಲ ಕಿಮ್ಮತ್ತು..

ಭರತ್ ಎಂ.ಎನ್


ಚಿಕ್ಕನಾಯಕನಹಳ್ಳಿ: ಕೊರೊನಾ ತುರ್ತು ಸಭೆಯಲ್ಲಿ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪಟ್ಟಣದಲ್ಲಿ ಹಂದಿ ಸಾಕಣೆದಾರರಿಗೆ ನೋಟಿಸ್ ನೀಡಿ ಹಂದಿ ಹಾವಳಿಗೆ ತಪ್ಪಿಸಿ ಎಂದು ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಸಹ ಮುಖ್ಯಾಧಿಕಾರಿಗಳು ಇನ್ನೂ ತಲೆ ಕೆಡಿಸಿಕೊಂಡಿಲ್ಲ .

ಕಳೆದ ವಾರ ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದನ್ನು ಗಮನಿಸಿ ತಾಲ್ಲೂಕು ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡಿದ್ದರು.

ಪಟ್ಟಣದಲ್ಲಿ ಹಂದಿ ಹಾವಳಿ ಹೆಚ್ಚಾಗುತ್ತಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದ ಜನಪ್ರತಿನಿಧಿಯ ಮಾತಿಗೆ ಪುಷ್ಟಿ ನೀಡುವಂತೆ . ಸಭೆಯಲ್ಲಿದ್ದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಅವರಿಗೆ ಪಟ್ಟಣದಲ್ಲಿ ಹಂದಿ ಸಾಕಣೆ ಮಾಡುವವರಿಗೆ ಮೊದಲು ನೋಟಿಸ್ ನೀಡಿ. ಏಳು ದಿನಗಳ ಕಾಲಾವಕಾಶ ನೀಡಿ. ಕಾಲಾವಕಾಶ ನೀಡಿದರೂ ಸಹ ಹಂದಿಗಳನ್ನು ರಸ್ತೆಗೆ ಬಿಟ್ಟರೆ ಅವುಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಿ ಎಂದು ಕಟ್ಟುನಿಟ್ಟಾದ ಸೂಚನೆಯನ್ನು ಸಚಿವರು ನೀಡಿದ್ದರು.

ಸೂಚನೆ ನೀಡಿ ಒಂದು ವಾರ ಕಳೆಯುತ್ತಿದ್ದರೂ ಸಹ ಪುರಸಭೆ ಮುಖ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ . ಪಟ್ಟಣದಲ್ಲಿ ಹಂದಿ ಹಾವಳಿಗಳ ಬಗ್ಗೆ ಹಲವಾರು ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?