Saturday, July 27, 2024
Google search engine
Homeತುಮಕೂರ್ ಲೈವ್ಸರಗಳವು ಆರೋಪಿ ಬಂಧನ

ಸರಗಳವು ಆರೋಪಿ ಬಂಧನ

ತುಮಕೂರು: ಜಿಲ್ಲೆಯ ಪಾವಗಡ,  ಆಂಧ್ರದ ಮಡಕಶಿರಾದಲ್ಲಿ ಸರಗಳವು ಮಾಡಿರುವ ಆರೋಪದಡಿ     ಪೊಲೀಸರು ಮಂಗಳವಾರ ಆರೋಪಿಯನ್ನು ಬಂಧಿಸಿದ್ದಾರೆ.

ಪಾವಗಡ ತಾಲ್ಲೂಕಿನ ಪೆಮ್ಮನಹಳ್ಳಿಯ ಬಾಬು(33) ಆರೋಪಿ. ಬಂಧಿತನಿಂದ  ಸುಮಾರು 2 ಲಕ್ಷ ಮೌಲ್ಯದ 60 ಗ್ರಾಂ ಚಿನ್ನದ ಸರಗಳು, ಕೃತ್ಯಕ್ಕೆ ಬಳಸಿದ್ದ   ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್, ಡಿವೈಎಸ್ ಪಿ ಎಸ್.ಪಿ.ಧರಣೇಶ್ ಮಾರ್ಗದರ್ಶನದಲ್ಲಿ,   ಸರ್ಕಲ್ ಇನ್ ಸ್ಪೆಕ್ಟರ್ ಸಿ.ವೆಂಕಟೇಶ್, ಸಬ್ ಇನ್ ಸ್ಪೆಕ್ಟರ್ ರಾಘವೇಂದ್ರ, ಎ.ಎಸ್.ಐ ರಾಮಚಂದ್ರ, ಸಿಬ್ಬಂದಿ ಸೋಮಶೇಖರ, ಶ್ರೀನಿವಾಸ್, ನವೀನ್, ಭರತ್, ಶಶಿಕುಮಾರ್, ರಾಮಕೃಷ್ಣ, ಗೋಪಾಲಕೃಷ್ಣ, ಸುಜಾತ, ಜಾವಿದ್ ಶ್ರೀನಿವಾಸ ಪತ್ತೆ ಕಾರ್ಯಕ್ಕೆ ಶ್ರಮಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?