Saturday, July 27, 2024
Google search engine
Homeತುಮಕೂರು ಲೈವ್ಹಂದನಕೆರೆ: ಕೊಲೆಯಲ್ಲಿ ಅಂತ್ಯವಾದ ಜಗಳ

ಹಂದನಕೆರೆ: ಕೊಲೆಯಲ್ಲಿ ಅಂತ್ಯವಾದ ಜಗಳ

Publicstory. in


ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಂದನಕೆರೆ ಹೋಬಳಿ ಬೆಳಗುಲಿ ಗ್ರಾಮ ಪಂಚಾಯತಿ ಯವ್ಯಾಪ್ತಿಯ ಹಳೇ ಗೊಲ್ಲರಹಟ್ಟಿ ಯಲ್ಲಿ ಜಮೀನಿನ ವಿಚಾರಕ್ಕೆ ಕ್ಷುಲ್ಲಕ ಕಾರಣಗಳಿಗಾಗಿ ಬೆಂಗಳೂರಿನ ಚನ್ನಪ್ಪನ ಮಕ್ಕಳು 7 ಜನರ ಗುಂಪುಕಟ್ಟಿಕೂಂಡು ಮನೆಗೆ ನುಗ್ಗಿ ಹಳೇಹಟ್ಟಿ ನಿವಾಸಿ ಶಾಂತಯ್ಯ ಮತ್ತು ಅವರ ಸಂಬಂಧಿಕ ತಿಪಟೂರು ತಾಲೂಕಿನ ಕಿಬ್ಬನಳ್ಳಿ ಹೋಬಳಿ ಅರೇಹಳ್ಳಿ ಗೊಲ್ಲರಹಟ್ಟಿ ನಿವಾಸಿ ಯಾದ ಬಸವರಾಜು ಅವರನ್ನು ಹಿಗ್ಗಾ ಮಗ್ಗಾ ಥಳಿಸಿದ್ದಾರೆ.

ಹೊಡೆತದಿಂದ ಬಸವರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಾಂತಯ್ಯ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೂ ಕೂಡ ಸಾವು-ಬದುಕಿನ ನಡುವೆ ಹೊರಾಡುತ್ತಿದ್ದಾರೆ ಎನ್ನಲಾಗಿದೆ.

ಹಂದನಕೆರೆ ಪೊಲೀಸ್ ಸಬ್ಇನ್ ಸ್ಪೆಕ್ಟರ್ S. ಶಿವಕುಮಾರ್ ಮತ್ತು ತಿಪಟೂರು DYSP ಚಂದನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಖರಣ ದಾಖಲಾಗಿದೆ.

ಚಿ.ನಾ ಹಳ್ಳಿCPI ವೀಣಾ ಅವರು ಸ್ಥಳಕ್ಕೆ ಧಾವಿಸಿ ಆರೋಪಿ ಮಾಧವಾ ಮತ್ತು ಇತರೆ 6 ಜನ ಆರೊಪಿಗಳನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?