Thursday, April 25, 2024
Google search engine
Homeತುಮಕೂರು ಲೈವ್ಗುಲಾಮಗಿರಿ ‌ಚಿತ್ರಕ್ಕೆ ಪರಮೇಶ್ವರ್ ಚಾಲನೆ

ಗುಲಾಮಗಿರಿ ‌ಚಿತ್ರಕ್ಕೆ ಪರಮೇಶ್ವರ್ ಚಾಲನೆ

Tumkur: ನಿರ್ದೇಶಕ ರಮಾನಂದ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗುಲಾಮಗಿರಿ ಚಿತ್ರದ ಮುಹೂರ್ತ ತುಮಕೂರಿನಲ್ಲಿ ಅದ್ದೂರಿಯಾಗಿ ನಡೆಯಿತು.

ನಟ ಮತ್ತು ನಿರ್ಮಾಪಕ ರೂಪೇಶ್ ಜೆ ರಾಜ್ ನೂತನ ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊಸ ಚಿತ್ರ ಗುಲಾಮಗಿರಿ ಮುಹೂರ್ತಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಶುಭ ಹಾರೈಸಿದರು.

ಕಲ್ಪತರು ಅಭಿನಯ ತರಬೇತಿ ಶಾಲೆಯ ತಂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದೆ. ಎಲ್ಲರೂ ಹೊಸಬರೇ ಆಗಿದ್ದು ಚಿತ್ರ ತುಮಕೂರು ಸೇರಿದಂತೆ ರಾಜ್ಯದ ಹಲವಡೆ ಚಿತ್ರೀಕರಿಸಲು ತಂಡ ನಿರ್ಧರಿಸಿದೆ.

ಚಿತ್ರದ ಮುಹೂರ್ತ ಸಮಾರಂಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ವಾಲೆ ಚಂದ್ರಯ್ಯ, ಸಾಮಾಜಿಕ ಹೋರಾಟಗಾರ ಮತ್ತು ನಟ ಚೇತನ್, ಅಹಿಂಸಾ ಆನಂದ್ ಬಂತೇಜ, ಉಪನ್ಯಾಸಕ ಹ.ರಾ. ಮಹಿಷ, ಮೊದಲಾದವರು ಹಾಜರಿದ್ದು ಚಿತ್ರಕ್ಕೆ ಶುಭಕೋರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?