Friday, March 29, 2024
Google search engine
Homeತುಮಕೂರು ಲೈವ್ಮೇ.13ಕ್ಕೆ ಸಾರಿಗೆ ಬಸ್ ರಸ್ತೆಗೆ‌ ಇಳಿಯಲ್ಲ. ಯಾಕೆ ಗೊತ್ತಾ..?

ಮೇ.13ಕ್ಕೆ ಸಾರಿಗೆ ಬಸ್ ರಸ್ತೆಗೆ‌ ಇಳಿಯಲ್ಲ. ಯಾಕೆ ಗೊತ್ತಾ..?

ತುಮಕೂರು

ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಘೋಷಣೆ‌ ಮಾಡದ‌ ಹಿನ್ನೆಲೆ‌ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮೇ 13 ರಿಂದ ಎಲ್ಲಾ ವಲಯಗಳ ಬಿಎಂಟಿಸಿ, ಕೆಎಸ್ಅರ್ ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ನೌಕರರು ‌ಬಂದ್ ಗೆ ಕರೆ‌ ನೀಡಿದ್ದಾರೆ.

ಸರ್ಕಾರಕ್ಕೆ ತೊಂದರೆ ನೀಡದೆ ಶಾಂತಿಯುತ ಸತ್ಯಾಗ್ರಹದ ಮೂಲಕ ಮನವಿ ಮಾಡಿದರೂ ಸರ್ಕಾರ ಸ್ಪಂದಿಸಿಲ್ಲ.

ಹೀಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಮೇ 13ರಂದು ಸಾರಿಗೆ ಬಂದ್ ಮಾಡಲು ಕರೆ ನೀಡಲಾಗಿದೆ. ಅಷ್ಟರಲ್ಲಿ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಇಲ್ಲವಾದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಸಿಐಟಿಯು ಜಂಟಿ ಕಾರ್ಯದರ್ಶಿ ಆನಂದ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?