Thursday, March 28, 2024
Google search engine
Homeಜಸ್ಟ್ ನ್ಯೂಸ್ರಾಜ್ಯದಲ್ಲಿ ಕೊರೋನಾ ರಣಕೇಕೆ: ತುಮಕೂರಿನಲ್ಲಿ ಒಂದು ಸಾವು

ರಾಜ್ಯದಲ್ಲಿ ಕೊರೋನಾ ರಣಕೇಕೆ: ತುಮಕೂರಿನಲ್ಲಿ ಒಂದು ಸಾವು

Publicstory


Bengalooru: ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಬುಧವಾರ 5,503 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.

ತುಮಕೂರಿನಲ್ಲಿ 63 ಜನರಿಗೆ ಸೋಂಕು ತಗುಲಿದ್ದು, ಚಿಕ್ಕನಾಯಕನಹಳ್ಳಿ ಸೋಂಕಿತ ವ್ಯಕ್ತಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಇವತ್ತು 2397 ಜನ ಗುಣಮುಖರಾಗಿ ಬಿಡುಗಡೆಯಾದರು. 67,448 ಸಕ್ರಿಯ ಪ್ರಕರಣಗಳಿದ್ದು 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರ 92 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2147ಕ್ಕೇರಿದೆ.

ಬೆಂಗಳೂರು ನಗರ 2270, ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣ ಕನ್ನಡ 208, ಮೈಸೂರು 200, ಧಾರವಾಡ 175, ಉಡುಪಿ 173, ಕಲಬುರಗಿ 168, ಶಿವಮೊಗ್ಗ 131, ತುಮಕೂರು 63, ಯಾದಗರಿ 114, ಚಿಕ್ಕಬಳ್ಳಾಪುರ 96, ಹಾಸನ 95, ಬೀದರ್ 91, ವಿಜಯಪುರ 90, ಕೊಪ್ಪಳ 84, ಉತ್ತರ ಕನ್ನಡ 75, ರಾಯಚೂರು 73, ಮಂಡ್ಯ 70, ಗದಗ 61, ಬಾಗಲಕೋಟೆ 57, ರಾಮನಗರ 56, ಚಿತ್ರದುರ್ಗ 52, ಹಾವೇರಿ 50, ಬೆಂಗಳೂರು ಗ್ರಾಮಾಂತರ 49, ಕೋಲಾರ 34, ಚಿಕ್ಕಮಗಳೂರು 33, ಚಾಮರಾಜನಗರ 20 ಮತ್ತು ಕೊಡಗು 08.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?