ಗುಬ್ಬಿ : ತಾಲೂಕಿನ ಸಿಎಸ್ ಪುರ ಹೋಬಳಿ ಅಂಕಳಕೊಪ್ಪ ಮಜರೆ ವೀರಣ್ಣನಗುಡಿ ಗ್ರಾಮದಲ್ಲಿ ಶ್ರೀ ಭದ್ರಕಾಳಿ ವೀರಭದ್ರ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಏ.6 ರಂದು ಮಧ್ಯಾಹ್ನ 1ಕ್ಕೆ ಅದ್ದೂರಿಯಾಗಿ ನಡೆಯುವುದು.
ಇತಿಹಾಸ ಪ್ರಸಿದ್ಧ ಭದ್ರಕಾಳಿ ವೀರಭದ್ರ ಸ್ವಾಮಿಯ ಜಾತ್ರೆಯ ಅಂಗವಾಗಿ ಏಪ್ರಿಲ್ 2 ರಿಂದ 8ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆ ಸಂಜೆ ನಡೆಯುತ್ತವೆ ಎಂದು ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ.
ಅಂಕಳಕೊಪ್ಪ ಜಾತ್ರೆ
RELATED ARTICLES
Recent Comments
on ಗುರು
on ಕೊಳಲ ಕರೆ
on ಕೊಳಲ ಕರೆ
on ಕೋರೋಣ
on ಸರಗಳವು
on ನಾನು ಬಿದಿರು…
on ನಾನು ಬಿದಿರು…
on ನಾನು ಬಿದಿರು…
on ನಾನು ಬಿದಿರು…

