Saturday, July 27, 2024
Google search engine
Homeಜಸ್ಟ್ ನ್ಯೂಸ್ಡಿಟೆನ್ಶನ್‌ ಸೆಂಟರ್ ನಲ್ಲಿ ಅವಕಾಶ

ಡಿಟೆನ್ಶನ್‌ ಸೆಂಟರ್ ನಲ್ಲಿ ಅವಕಾಶ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗುವ  ವಿದೇಶಿ ಅಕ್ರಮ ನೆಲಸಿಗರಿಗೆ ಡಿಟೆನ್ಶನ್‌ ಸೆಂಟರ್ ನಲ್ಲಿ ಇರಲು ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.

ಬಾಂಗ್ಲಾದ ಬಾಬುಲ್ ಖಾನ್ ಹಾಗೂ ತಾನಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.‌ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್‌ ವಿಚಾರಣೆ ವೇಳೆ ಖುದ್ದು ಹಾಜರಿದ್ದು, ಈ ಕುರಿತಂತೆ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.

ಬೆಂಗಳೂರು ಉತ್ತರ ತಾಲ್ಲೂಕಿನ ಸೊಂಡೇಕೊಪ್ಪದಲ್ಲಿ  ಡಿಟೆನ್ಷನ್ ಸೆಂಟರ್ ಗೆ ಕಟ್ಟಡ ಗುರುತಿಸಲಾಗಿದೆ. ಈ ಕೇಂದ್ರ 2020ರ ಜನವರಿ 1ರಿಂದ ಕಾರ್ಯಾರಂಭ ಮಾಡಲಿದೆ ಎಂದು  ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?