Thursday, April 18, 2024
Google search engine
Homeತುಮಕೂರು ಲೈವ್4 ವರ್ಷದ ಬಾಲಕನ ರಕ್ತ ಹೀರಿ ಕೊಂದ ಚಿರತೆ

4 ವರ್ಷದ ಬಾಲಕನ ರಕ್ತ ಹೀರಿ ಕೊಂದ ಚಿರತೆ

ತುಮಕೂರು: ಚಿರತೆಯೊಂದು ದಾಳಿ ನಡೆಸಿದ ಪರಿಣಾಮ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕಣಕುಪ್ಪೆಯಲ್ಲಿ ನಡೆದಿದೆ.

ಚಿರತೆ ದಾಳಿಯಿಂದ ಸಾವನ್ನಪ್ಪಿರುವ ಬಾಲಕನನ್ನು ಶಮಂತ್ ಗೌಡ ಎಂದು ಗುರುತಿಸಲಾಗಿದೆ.

ಚಿರತೆ ಬಾಲಕನ ಕುತ್ತಿಗೆ ಬಾಯಿ ಹಾಕಿ ರಕ್ತವನ್ನು ಹೀರಿದೆ. ಹೀಗಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಕಣಕುಪ್ಪೆಯ ಶಿವಕುಮಾರ್ ಮತ್ತು ಪುಷ್ಪಲತ ದಂಪತಿಯ ಪುತ್ರ ಸುಮಾರು 5 ವರ್ಷದ ಸಮರ್ಥ ಹೊಲದಲ್ಲಿ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

ಚಿರತೆಯೊಂದು ಕುಣಿಗಲ್ ತಾಲೂಕಿನಲ್ಲಿ ಇಬ್ಬರನ್ನು ಕಚ್ಚಿ ರಕ್ತ ಹೀರಿದ್ದ ಸಾಯಿಸಿರುವುದು ಹಸಿರಾಗಿರುವಾಗಲೇ ಮತ್ತೊಬ್ಬ ಬಾಲಕನನ್ನು ಚಿರತೆ ಬಲಿ ತೆಗೆದುಕೊಂಡಿದೆ.

ಪುತ್ರನನ್ನು ಕಳೆದುಕೊಂಡಿರುವ ಪೋಷಕರು ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?