Saturday, July 20, 2024
Google search engine
HomeUncategorizedಸುರೇಶಗೌಡರ ಕೊಲೆಗೆ ಸುಫಾರಿ: ತನಿಖೆಗೆ ಮುಂದಾದ ಪೊಲೀಸರು

ಸುರೇಶಗೌಡರ ಕೊಲೆಗೆ ಸುಫಾರಿ: ತನಿಖೆಗೆ ಮುಂದಾದ ಪೊಲೀಸರು

ತುಮಕೂರು: ಮಾಜಿ ಶಾಸಕ ಸುರೇಶ್ ಗೌಡ ಕೊಲೆಗೆ ಸುಫಾರಿ ಕೊಟ್ಟಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸುರೇಶ್ ಗೌಡರ ಕೊಲೆಗೆ ಹಾಲಿ ಶಾಸಕ ಗೌರಿಶಂಕರ್ ಸುಫಾರಿ ನೀಡಿದ್ದಾರೆ ಎಂಬ ಆರೋಪ ರಾಜ್ಯದೆಲ್ಲಡೆ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಸರ್ಕಾರವೂ ಸಹ ಗಂಭೀರವಾಗಿ ತೆಗೆದುಕೊಂಡಿದೆ. ಎಫ್ ಐ ಆರ್ ನಲ್ಲಿ ಶಾಸಕ ಗೌರಿಶಂಕರ್ ಎರಡನೇ ಆರೋಪಿಯಾಗಿದ್ದಾರೆ.

ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಇದೀಗ ತನಿಖೆ ನಡೆಯುತ್ತಿದ್ದು, ಇದಕ್ಕೆ ಯಾರು ಕಾರಣರಾಗಿದ್ದಾರೆ ಎಂದು ತಿಳಿದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಇದೊಂದು ಗಂಭೀರ ಪ್ರಕರಣ.‌ ಈ ಬಗ್ಗೆ ನಾನು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುವುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?