Tuesday, July 23, 2024
Google search engine
Homeತುಮಕೂರು ಲೈವ್ಎಲ್ಲರೂ ಮರೆತವರನ್ನು ಕೈ ಹಿಡಿದ ಸಿಬಿಎಸ್

ಎಲ್ಲರೂ ಮರೆತವರನ್ನು ಕೈ ಹಿಡಿದ ಸಿಬಿಎಸ್

ತಿಪಟೂರು: ಸೀಲ್ ಡೌನ್ ಪ್ರದೇಶದಲ್ಲಿ ವಾಸವಾಗಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಕಾಂಗ್ರೆಸ್ ಮುಖಂಡರಾದ ಸಿ.ಬಿ.ಶಶಿಧರ್ ವಿತರಿಸಿದರು.

ಕಳೆದ ವಾರ ತಿಪಟೂರು ನಗರದ ಸದಾಶಿವಪ್ಪನಗರದಲ್ಲಿ ಒಂದು ಕೊರೊನಾ ಪ್ರಕರಣ ದಾಖಲಾಗಿದ್ದರ ಪರಿಣಾಮ ಇಡೀ ಆ ಭಾಗವನ್ನು ಸೀಲ್ ಡೌನ್ ಮಾಡಲಾಗಿದ್ದು ,ದಿನ ನಿತ್ಯದ ದುಡಿಮೆಯನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ತುಂಬಾ ತೊಂದರೆಯಾಗಿತ್ತು.

ಆ ಭಾಗದ ಮುಖಂಡರ ಮನವಿಯಂತೆ ಈ ವ್ಯಾಪ್ತಿಯಲ್ಲಿ ವಾಸವಿರುವ 40ಕುಟುಂಬಗಳು ಮತ್ತು ನೆಹರೂ ನಗರದ 10ಕುಟುಂಬಗಳು ಸೇರಿ ಒಟ್ಟು 50ಕುಟುಂಬಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಧಾನ್ಯಗಳ ಕಿಟ್ ಗಳನ್ನು ಜನಸ್ಪಂಧನ ಟ್ರಸ್ಟ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಮುಖಂಡರಾದ ಸಿ‌.ಬಿ.ಶಶಿಧರ್ ರವರು ವಿತರಿಸಿದರು.

ಕಾಂಗ್ರೆಸ್ ನಗರ ಸಭಾ ಸದಸ್ಯರಾದ ಮಹೇಶ್ ,ಕಾಂಗ್ರೆಸ್ ಹಿರಿಯ ಮುಖಂಡರಾದ ಸಂಜೀವಯ್ಯಮತ್ತು ಶಿವಣ್ಣನವರ ಸಮ್ಮುಖದಲ್ಲಿ ವಿತರಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?