Saturday, December 9, 2023
spot_img
Homeಕ್ರೈಂಅಪಘಾತ, ಅವಘಡ, ಆಕಸ್ಮಿಕಅಪಘಾತ: ಮಕ್ಕಳು ಸೇರಿ 4 ಮಂದಿ ಸಾವು

ಅಪಘಾತ: ಮಕ್ಕಳು ಸೇರಿ 4 ಮಂದಿ ಸಾವು

ಹಾಸನ: ಇಲ್ಲಿನ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಟ್ಯಾಕ್ಟರ್ ಹಾಗೂ ದ್ವಿಚಕ್ರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಸಾವಿಗೀಡಾಗಿದ್ದಾರೆ.

ಇವರುಗಳನ್ನು ತಿಪಟೂರು ತಾಲೂಕಿನ ಎಡಗರಹಳ್ಳಿ ಗ್ರಾಮದ ಯೋಗೇಶ್ ಆಚಾರಿ (35) ಅವರ ಪತ್ನಿ ಲಕ್ಷ್ಮಿ(27) ಹಾಗೂ ಯೋಗೇಶ್ ಆಚಾರಿ ತಂಗಿಯ ಮಕ್ಕಳಾದ ಗಾನವಿ(12) ತೇಜು(4) ಎಂದು ಗುರುತಿಸಲಾಗಿದೆ.

ಶನಿವಾರ ತಮ್ಮ ಹುಟ್ಟೂರಿನಿಂದ ನವಲೆ ಗೇಟ್ ಗೆ ಬರುವಾಗ ಈ ಅಪಘಾತ ನಡೆದಿದೆ.

ಡೀಸೆಲ್ ಖಾಲಿಯಾದ ಹಿನ್ನೆಲೆಯಲ್ಲಿ ಟ್ಯಾಕ್ಟರ್ ಅನ್ನು ಚಾಲಕ ರಸ್ತೆಯ ಮಧ್ಯದಲ್ಲಿ ಬಿಟ್ಟು ಹೋಗಿದ್ದ. ದಿಚಕ್ರ ವಾಹನ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.

ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು