Friday, July 26, 2024
Google search engine
Homeಪೊಲಿಟಿಕಲ್JDS ಕಾರ್ಯಾಧ್ಯಕ್ಷರಾಗಿ‌ ವಕೀಲ ನವೀನ್ ನೇಮಕ

JDS ಕಾರ್ಯಾಧ್ಯಕ್ಷರಾಗಿ‌ ವಕೀಲ ನವೀನ್ ನೇಮಕ

ತುಮಕೂರು; ತುಮಕೂರು ನಗರದ JDS ಕಾನೂನು ಘಟಕದ ಕಾರ್ಯಾಧ್ಯಕ್ಷರಾಗಿ ವಕೀಲರಾದ ಎಂ.ಬಿ.ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ವಕೀಲರಾದ ನವೀನ್ ಕುಮಾರ್ ಅವರು ತುಮಕೂರಿನ ನೆಲಮನೆ ವಂಶಸ್ಥದವರು. ವಿದ್ಯೋದಯ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದಾಗ ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು.

ಚತುರ ವಾಗ್ಮಿ ಹಾಗೂ ಸಂಘಟಕರಾದ ಅವರ ನೇಮಕ ಜೆಡಿಎಸ್ ನಲ್ಲಿ ಯುವಕರ ನಡುವೆ ಹೊಸ ಹುರುಪು ಮೂಡಿಸಿದೆ.

ರಾಜಕೀಯ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ಅವರ ನೇಮಕ ನಡೆದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಜೆಡಿಎಸ್ ನಗರದಲ್ಲಿ ಗಟ್ಟಿಯಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ದೇವೇಗೌಡರ ಅಭಿಮಾನಿಗಳ ಪಡೆಯೇ ಇದೆ.‌ ಇದು ಜೆಡಿಎಸ್ ಗೆಲುವಿಗೆ ಕಾರಣವಾಗಲಿದೆ. ನನ್ನ ನೇಮಕಕ್ಕೆ ಕಾರಣರಾದ ಎಚ್.ಡಿ.ಕುಮಾರಸ್ವಾಮಿ, ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಎ.ಪಿ.ರಂಗನಾಥ್ ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?