Tuesday, April 16, 2024
Google search engine
HomeUncategorizedಗ್ರಾಮಾಂತರ BJP ಅಲೆ

ಗ್ರಾಮಾಂತರ BJP ಅಲೆ

ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಅಲೆಯೇ ಕಾಣಿಸಿಕೊಂಡಿದ್ದು, ಅದು ಪ್ರಚಾರದ ಮೇಲೂ ಪರಿಣಾಮ ಬೀರಿದೆ.

ಬಿಜೆಪಿಯದು ಅಬ್ಬರ ಪ್ರಚಾರ ಕಾಣಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಪ್ರಚಾರದಲ್ಲಿ ಹಿಂದೆ ಬಿದ್ದಿವೆ.

ಕಾಂಗ್ರೆಸ್ ಪ್ರಚಾರದಲ್ಲಿ ಹಿಂದೆ ಬಿದ್ದಿದೆ. ಜೆಡಿಎಸ್ ನಲ್ಲಿ ಕೋರ್ಟ್ ತೀರ್ಪಿನ ಕರಿನೆರಳಿನ ಕಾರಣ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ.

ಸಾಕಷ್ಟು ಊರುಗಳಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶಗೌಡರು ಹೋದರೆ ಊರೂರೇ ಸೇರ ತೊಡಗಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಸಿದೆ.

ಬಿಜೆಪಿ ಅಭಿವೃದ್ಧಿಯನ್ನೇ ಮುಂದು ಮಾಡಿದೆ. ಶಾಲಾ ಕಾಲೇಜು, ಆಸ್ಪತ್ರೆ, ರಫ್ತೋದ್ಯಮ ಕೇಂದ್ರ, ಮಹಿಳೆಯರಿಗೆ ಕೌಶಲ ತರಬೇತಿ ಕೇಂದ್ರದ ವಾಗ್ದಾನ ಕ್ಷೇತ್ರದ ಜನರು ಹೆಚ್ಚು ಆಕರ್ಷಿತರಾಗುವಂತೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?