ತುರುವೇಕೆರೆ:
ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಕಣತೂರು ಗ್ರಾಮದ ನಿವೃತ್ತ ಶಿಕ್ಷಕ ಕೆ.ಬಿ.ರಾಮ ಸ್ವಾಮಿ ಅವರ ತಾಯಿ ನಿಂಗಮ್ಮ(94) ಅನಾರೋಗ್ಯದಿಂದ ಶುಕ್ರವಾರ ನಿಧನಾರಾಗಿದ್ದಾರೆ.
ಮೃತ ನಿಂಗಮ್ಮನವರು ನಾಲ್ಕು ಹೆಣ್ಣು ಮಕ್ಕಳು, ಒಬ್ಬ ಪುತ್ರ ಮತ್ತು ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ. ಮೃತರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಶುಕ್ರವಾರ ಮುಂಜಾನೆ ಸಾವನ್ನಪ್ಪಿದ್ದಾರೆ.
ಮುಖಂಡರುಗಳಾದ ದೊಡ್ಡಾಘಟ್ಟ ಚಂದ್ರೇಶ್, ವಿಜಿಕುಮಾರ್, ಕೊಳಾಲನಾಗರಾಜು, ಡಾ.ನವೀನ್, ಡಾ.ಚೌದ್ರಿನಾಗೇಶ್, ಜನಪ್ರತಿನಿಧಿಗಳು ಮೃತರಿಗೆ ಕಂಬನಿ ಮಿಡಿದಿದ್ದಾರೆ
ಮೃತರ ಸ್ವಗ್ರಾಮವಾದ ಕಣತೂರಿನಲ್ಲಿ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ ಜರುಗಿತೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಿಧನ ವಾರ್ತೆ: ನಿಂಗಮ್ಮ
RELATED ARTICLES
Recent Comments
ಗುರು on
ಕೊಳಲ ಕರೆ on
ಕೊಳಲ ಕರೆ on
ಕೋರೋಣ on
ಸರಗಳವು on
ನಾನು ಬಿದಿರು… on
ನಾನು ಬಿದಿರು… on
ನಾನು ಬಿದಿರು… on
ನಾನು ಬಿದಿರು… on