Thursday, July 25, 2024
Google search engine
Homeತುಮಕೂರು ಲೈವ್ಕೊರೊನಾ ಚಿಕಿತ್ಸೆ: ಕಾನೂನು ಪ್ರಾಧಿಕಾರಕ್ಕೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ

ಕೊರೊನಾ ಚಿಕಿತ್ಸೆ: ಕಾನೂನು ಪ್ರಾಧಿಕಾರಕ್ಕೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ

ತುಮಕೂರು:’, ಹೈ ಕೊರ್ಟ್ ಆದೇಶದಂತೆ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಕೊರೊನಾ ಚಿಕಿತ್ಸೆ ಸಮಸ್ಯೆ ಬಗೆಹರಿಸಲು ಜಿಲ್ಲಾ ಕಾನೂನು ಪ್ರಾಧಿಕಾರವು ಸಲಹಾ ತಂಡವನ್ನು ರಚಿಸಿದೆ.

ಆಸ್ಪತ್ರೆ ಸಿಗದವರು, ಆಕ್ಸಿಜನ್ ಸಿಗದವರು, ವೈದ್ಯಕೀಯ ಸೇವೆ ಬೇಕಾದವರು ಕಾನೂನು ಸೇವಾ ಪ್ರಾಧಿಕಾರದ ಈ ಕೆಳಕಂಡವರಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದ್ದಾರೆ.

ಇದಕ್ಕಾಗಿ ಕಾನೂನು ಸೇವಾ ಪ್ರಾಧಿಕಾರವು ಸಹಾಯವಾಣಿ ತೆರೆದಿದ್ದು, ಪ್ಯಾನಲ್ ವಕೀಲರಾದ ಮಂಜುನಾಥ್-9822448971, ಓಬಯ್ಯ 6362129467, ಆಶಾ 9916531546 ಹಾಗೂ ಆಡಳಿತಾಧಿಕಾರಿ ನರಸಿಂಹಪ್ಪ 94483899509 ಇವರಿಗೆ ಕರೆ ಮಾಡಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?