Saturday, July 27, 2024
Google search engine
HomeUncategorizedಕಂಬಳಾಪುರ: ಆಯ್ಕೆ

ಕಂಬಳಾಪುರ: ಆಯ್ಕೆ

ತುಮಕೂರು ತಾಲ್ಲೂಕಿನ ಕಂಬಳಾಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಂಗದಾಮಯ್ಯ, ಉಪಾಧ್ಯಕ್ಷ ರಾಗಿ ವೆಂಕಟರಂಗಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಐದು ವರ್ಷಗಳ ಕಾಲ ಇವರ ಅಧಿಕಾರ ಅವಧಿ ಇರಲಿದೆ. ಈ ವೇಳೆ ಸಂಘದ ನಿರ್ದೇಶಕ ರು ಹಾಜರಿದ್ದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಬಿಜೆಪಿ ಮುಖಂಡ ಶಿವಕುಮಾರ್ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?