Tuesday, July 23, 2024
Google search engine
HomeUncategorizedಹುಲ್ಲೇಕೆರೆ: ಶ್ರೀನಿವಾಸ್ ಗೆ ಸನ್ಮಾನ

ಹುಲ್ಲೇಕೆರೆ: ಶ್ರೀನಿವಾಸ್ ಗೆ ಸನ್ಮಾನ

ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ದ್ವಿತೀಯ ದರ್ಜೆ ಸಹಾಯಕ ಶ್ರೀನಿವಾಸ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಶ್ರೀನಿವಾಸ ಅವರು ನೊಳಂಬ ಪ್ರೌಢ ಶಾಲೆ, ಶ್ರೀ ಬಸವೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ತಿಪಟೂರಿನ ಎಸ್್ನ.ವಿಪಿ ಶಾಲೆಗಳಲ್ಲಿ 39 ವರ್ಷ ಸೇವೆ ಸಲ್ಲಿಸಿ ಈಚೆಗೆ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರಿಗೆ ಅಚ್ಚುಮೆಚ್ಚಾಗೆಗೆ ಪಾತ್ರರಾಗಿದ್ದರು.
ಇವರನ್ನು ಹಿರಿಯ ವಿದ್ಯಾರ್ಥಿಗಳು, ಶ್ರೀ ಸೋಮೇಶ್ವರ ಪ್ರೌಢ ಶಾಲೆ, ನೊಳಂಬ ಪ್ರೌಢ ಶಾಲೆಯ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೈಸೂರು ಪೇಟ ತೊಡಿಸಿ, ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು.

ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಎಚ್.ಎನ್.ಮಹದೇವಯ್ಯ, ಸಹ ಕಾರ್ಯದರ್ಶಿ ಪ್ರಸನ್ನಕುಮಾರ್, ನಿರ್ದೇಶಕರಾದ ಗಂಗಾಮಣಿ, ಎನ್.ಸ್ವರ್ಣ ಲತಾ ಶ್ರೀನಿವಾಸ. ಪ್ರವೀಣ್ ಆರ್.ಸ್, ಡಾ.ರಾಜೇಂದ್ರ ಪ್ರಸಾದ್, ಮುಖ್ಯ ಶಿಕ್ಷಕ ಬಸವಯ್ಯ, ಮುರುಳಿ, ಸೋಮಶೇಖ್, ಶಾಂತರಾಜ್, ರಘು,` ಜಯಣ್ಣ, ಅಗ್ನಿ ಆಡಳಿತ ಮಂಡಳಿಯ ಸದಸ್ಯರು, ನಿವೃತ್ತ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?