Tuesday, April 23, 2024
Google search engine
Homeತುಮಕೂರು ಲೈವ್ಜಯಮಂಗಲಿ ಕೃಷ್ಣ ಮೃಗ ಧಾಮದಲ್ಲಿ ಭಾರೀ ಅಗ್ನಿ ಅನಾಹುತ

ಜಯಮಂಗಲಿ ಕೃಷ್ಣ ಮೃಗ ಧಾಮದಲ್ಲಿ ಭಾರೀ ಅಗ್ನಿ ಅನಾಹುತ

Publicstory


ಮಧುಗಿರಿ: ತಾಲ್ಲೂಕಿನ ಜಯಮಂಗಲಿ ಕೃಷ್ಣ ಮೃಗ ಧಾಮದಲ್ಲಿ ಭಾರೀ ಅಗ್ನಿ ಅನಾಹುತ ಉಂಟಾಗಿದೆ.

ಹುಲ್ಲುಗಾವಲಿಗೆ ಬೆಂಕಿ ತಗುಲಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕರ ದೌಡಾಯಿಸಿದ್ದಾರೆ.

ಬೆಂಕಿ ಆರಿಸಲು ಹರಸಾಹಸ ಪಡುತ್ತಿದ್ದಾರೆ.

ಬೆಂಕಿಯು ವನ್ಯಧಾಮದ ಖಾಸಗಿಯವರ ಜಮೀನಿನಲ್ಲಿ ಹತ್ತಿಕೊಂಡಿದ್ದು, ವನ್ಯಧಾಮಕ್ಕೂ ಹರಡುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?