Thursday, July 25, 2024
Google search engine
Homeಕ್ರೈಂಹುಲಿ ಉಗುರು: ಅಧಿಕಾರಿ ಬಂಧನ

ಹುಲಿ ಉಗುರು: ಅಧಿಕಾರಿ ಬಂಧನ

ಹುಲಿ ಹುಲಿ ಉಗುರು ಹಾಕಿಕೊಂಡು ರವರ ಬೇಟೆಯನ್ನು ಅರಣ್ಯ ಇಲಾಖೆ ಮುಂದುವರಿಸಿದ್ದು, ಇದೀಗ ಅರಣ್ಯ ಇಲಾಖೆ ಉನ್ನತ ಅಧಿಕಾರಿಯೇ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ವಲಯ ಅರಣ್ಯ ಅಧಿಕಾರಿ ಎಂ ದರ್ಶನ್ ಕುಮಾರ್ ಅವರನ್ನು ಅರಣ್ಯ ಅಧಿಕಾರಿಗಳು ಬಂದಿಸಿದ್ದಾರೆ.

ದರ್ಶನ್ ಕುಮಾರ್ ಹುಲಿ ಉಗುರು ಧರಿಸಿದ್ದಾರೆ ಎಂದು ಇಬ್ಬರು ಸಾರ್ವಜನಿಕರ ದೂರ ನೀಡಿದ್ದರು.

ದೂರು ನೀಡಿದ ಬಳಿಕ ತಲೆತಪ್ಪಿಸಿಕೊಂಡಿರುವ ದರ್ಶನ್ ಕುಮಾರ್ ಅವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಬಂಧಿಸಿದ್ದಾರೆ.

ಬಂದಿತ ಅಧಿಕಾರಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?