Saturday, July 27, 2024
Google search engine
Homeಜಸ್ಟ್ ನ್ಯೂಸ್ಮಗನ ಗಾಳಿಪಟದ ಆಸೆಗಾಗಿ ಸುಟ್ಟು ಕರಕಲಾದ ತಂದೆ

ಮಗನ ಗಾಳಿಪಟದ ಆಸೆಗಾಗಿ ಸುಟ್ಟು ಕರಕಲಾದ ತಂದೆ

ತುಮಕೂರು:ತಂತಿಗೆ ಸಿಲುಕಿದ್ದ ಗಾಳಿಪಟವನ್ನು ತೆಗೆಯಲು ಹೋದ ವ್ಯಕ್ತಿಯೊಬ್ಬರು ಹೈಟೆಂನ್ಷನ್ ವೈರ್ ತಗುಲಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಸದಾಶಿವನಗರದಲ್ಲಿ ಅಬ್ಸಲ್ ಮಗ ಮನೆಯ ಮುಂದೆ ನಿಂತು ಗಾಳಿಪಟ ಹಾರಿಸುತ್ತಿದ್ದು. ಗಾಳಿ ಜೋರಾಗಿ ಬೀಸಿದ್ದರಿಂದ ಆ ಗಾಳಿಪಟ ವಿದ್ಯುತ್ ತಂತಿಗೆ ಸಿಲುಕಿಕೊಂಡಿದೆ. ಆಗ ಅಬ್ಸಲ್ ಬಂದು ಗಾಳಿಪಟ ತೆಗೆದುಕೊಡಲು ಹೋಗಿದ್ದಾರೆ.

ಈ ಸಂದರ್ಭದಲ್ಲಿ ಗಾಳಿಪಟ ತೆಗೆಯುವಾಗ ಹೈಟೆಂನ್ಷನ್ ವೈಯರ್ ಅಬ್ಸಲ್ ಗೆ ತಗುಲಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಪೌರಕಾರ್ಮಿಕ ನರಸಿಂಹಮೂರ್ತಿ ಕೇಸರಿ ಬಾವುಟ ತೆರವುಗೊಳಿಸಲು ಹೋಗಿ ಮೃತಪಟ್ಟ ವಾರದಲ್ಲೇ 50 ವರ್ಷದ ಅಬ್ಸಲ್ ಕೂಡ ಅದೇ ರೀತಿ ಮೃತಪಟ್ಟಿದ್ದಾರೆ.

ಮೊದಲನೆಯದು ಪಾಲಿಕೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ನಡೆದಿದ್ದರೆ, ಮತ್ತೊಂದು ಗಾಳಿಪಟ ತೆಗೆದುಕೊಡುವಾಗ ಸಂಭವಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?