Saturday, July 27, 2024
Google search engine
Homeಜಸ್ಟ್ ನ್ಯೂಸ್ಗಾಂಧಿ ಬಗ್ಗೆ ಲಾ ಪ್ರೊಫೆಸರ್ ಹೇಳಿದ ಮಾತುಗಳೇನು?

ಗಾಂಧಿ ಬಗ್ಗೆ ಲಾ ಪ್ರೊಫೆಸರ್ ಹೇಳಿದ ಮಾತುಗಳೇನು?

Publicstory


ತುಮಕೂರು: ಮಹಾತ್ಮಗಾಂಧೀಜಿ ಅವರ ಚಿಂತನೆಗಳಲ್ಲೆ ಇಂದಿನ ಜಗತ್ತಿನ ಬಿಕ್ಕಟ್ಟಿಗೆ ಪರಿಹಾರ ಅಡಗಿದೆ. ಇದನ್ನು ಜಗತ್ತು ಮನಗಾಣಬೇಕಾಗಿದೆ ಎಂದು ಸುಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ರಮೇಶ್ ಹೇಳಿದರು.

ಕಾಲೇಜಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿ ಅವರು ಬದುಕಿರುತ್ತಿದ್ದರೆ ಇಂದಿನ ಪರಿಸ್ಥಿತಿಗೆ ಅವರ ಪ್ರತಿಕ್ರಿಯೆ ಏನಿರುತ್ತಿತ್ತು ಎಂಬುದನ್ನು ನಾವೆಲ್ಲರೂ ಚಿಂತಿಸಬೇಕಾಗಿದೆ ಎಂದರು.

ಗಾಂಧೀಜಿ ಅವರ ಕೊಡುಗೆ ಅಗಾಧವಾದದ್ದು. ಅವರು ಮಾನವೀಯತೆಯ ಚಿಂತನೆಗಳು ಜಗತ್ತಿಗೆ ದಾರಿ ದೀಪವಾಗಿವೆ ಎಂದರು.

ಗಾ‌ಂಧೀಜಿ ಅವರ ದಾರ್ಶನಿಕ ವ್ಯಕ್ತಿ. ಅವರ ಅಹಿಂಸಾ ವಾದದ ಕಾರಣದಿಂದಲೇ ಜಗತ್ತಿನಲ್ಲಿ ಯುದ್ಧ ದಾಹ ನಿಂತಿದೆ ಎಂದರು.

ಕಾಲೇಜಿನ ಅಭಿವೃದ್ಧಿ ಅಧಿಕಾರಿ ಸಿ.ಕೆ.ಮಹೇಂದ್ರ, ಉಪನ್ಯಾಸಕ ಪುರುಷೋತ್ತಮ, ಸೂಪರಿಡಿಂಡ್ ಟೆಂಡ್ ಜಗದೀಶ್, ಶಿಲ್ಪಾ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?