Saturday, July 27, 2024
Google search engine
Homeಜಿಲ್ಲೆಉಪಮುಖ್ಯಮಂತ್ರಿ ಬೇಗ ಬಿಚ್ಚಿಡಲಿ : ಎಚ್ಡಿಕೆ ವಾಗ್ದಾಳಿ

ಉಪಮುಖ್ಯಮಂತ್ರಿ ಬೇಗ ಬಿಚ್ಚಿಡಲಿ : ಎಚ್ಡಿಕೆ ವಾಗ್ದಾಳಿ

ಬೆಂಗಳೂರು: ಉಪಮುಖ್ಯಮಂತ್ರಿ ನನ್ನದೇನೋ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ ಬೇಗ ಬಿಚ್ಚಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಕುಮಾರ್ ನನ್ನ ವಿರುದ್ಧ ಅದೇನು ಬಿಚ್ಚಿಡುತ್ತಾರೋ ಬಿಚ್ಚಿಡಲಿ. ಇಲ್ಲದಿದ್ದರೆ ಇಲ್ಲದಿದ್ದರೆ ಅವರಿಗೆ ಕಷ್ಟವಾಗಬಹುದು ಎಂದರು.

ರಾಜಕೀಯಕ್ಕೆ ಬರುವಾಗಲೇ ಅವರು ಬಂದಿಖಾನೆ ಸಚಿವರಾಗಿದ್ದರು. ಇದರ ಬಗ್ಗೆ ಹೆಚ್ಚು ಅನುಭವವಿದೆ ಎಂದು ಟೀಕಿಸಿದರು.

ಬರಗಾಲವಿದ್ದರೂ ಸರ್ಕಾರ ಸಚಿವರಿಗೆ ಹೊಸ ಕಾರುಗಳನ್ನು ಖರೀದಿಸಿದೆ. ಹಾಗೆ ಇದಕ್ಕಾಗಿ 19 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?