Thursday, April 11, 2024
Google search engine
HomeUncategorizedಹೋಟೆಲ್ ಉದ್ಯಮಿ ನರಸೇಗೌಡ ಇನ್ನಿಲ್ಲ

ಹೋಟೆಲ್ ಉದ್ಯಮಿ ನರಸೇಗೌಡ ಇನ್ನಿಲ್ಲ

ಗುಬ್ಬಿ: ಹೋಟೆಲ್ ಉದ್ಯಮಿ ನರಸೇಗೌಡ (57) ಅವರು ಬುಧವಾರ ಅನಾರೋಗ್ಯದ ಕಾರಣ ನಿಧನರಾದರು.

ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಎನ್.ಪಾಳ್ಯದವರಾದ ಅವರು ಸಣ್ಣ ವಯಸ್ಸಿನಲ್ಲಿಯೇ ತೆರಳಿ ಅಲ್ಲಿ ಹೋಟೆಲ್ ಆರಂಭಿಸಿ ಹೆಸರುವಾಸಿಯಾಗಿದ್ದರು.

ಜನಾನುರಾಗಿ ಆಗಿದ್ದ ಅವರು ಉತ್ತಮ ಸ್ನೇಹ ವಲಯ ಹೊಂದಿದ್ದರು. ಹಲವು ಜನರಿಗೆ ಸಹಾಯಹಸ್ತ ಚಾಚಿದ್ದರು.

ಅವರ ನಿಧನಕ್ಕೆ ಬಿಜೆಪಿ ಮುಖಂಡರಾದ ರಾಮಕೃಷ್ಣ ಗೌಡ, ಹಿರಿಯ ಪತ್ರಕರ್ತ ಸಿ.ಕೆ.ಮಹೇಂದ್ರ, ಮುಖಂಡರಾದ ಜಯರಾಮ್, ಗೌಡಣ್ಣ, ಪ್ರಕಾಶ್ ಇತರರು ಸಂತಾಪ ಸೂಚಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೃತರ ಸ್ವಗ್ರಾಮದಲ್ಲಿ ಗುರುವಾರ ಬೆಳಿಗ್ಗೆ 10.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಸಂಬಂಧಿ ದಯಾನಂದ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?