Saturday, July 20, 2024
Google search engine
Homeಜಸ್ಟ್ ನ್ಯೂಸ್ಊರಿಗೊಂದು ಸ್ಮಶಾನ: ಸುರೇಶಗೌಡರ ಗುರಿ

ಊರಿಗೊಂದು ಸ್ಮಶಾನ: ಸುರೇಶಗೌಡರ ಗುರಿ

ತುಮಕೂರು: ಕ್ಷೇತ್ರದಲ್ಲಿ ಪ್ರತಿ ಗ್ರಾಮಕ್ಕೊಂದು ಸಾರ್ವಜನಿಕ ಸ್ಮಶಾನ ಸ್ಥಳ ಗುರುತಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶಗೌಡರು ಅಧಿಕಾರಿಗಳಿಗೆ ತಿಳಿಸಿದರು.

ಮಂಗಳವಾರ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಸ್ಮಶಾನ ಇಲ್ಲದೇ ಬಡಜನರು, ಪರಿಶಿಷ್ಟ ವರ್ಗದವರು ಪರದಾಡಬಾರದು. ವಿಧಾನ ಸಭಾ ಅಧಿವೇಶನದಲ್ಲಿ ಈ ಸಂಬಂಧ ಸರ್ಕಾರದ ಗಮ‌ನ ಸೆಳೆದು ಭೂಮಿ ಮಂಜೂರಾತಿಗೆ ಪ್ರಯತ್ನಿಸುವುದಾಗಿ ಹೇಳಿದರು.

ಅಯಾ ಗ್ರಾಮಗಳಲ್ಲಿ ಇರುವ ಗೋಮಾಳದ ಜಾಗವನ್ನು ಕೂಡಲೇ ಗುರುತಿಸಬೇಕು. ಈ ಜಾಗವನ್ನು ನಿವೇಶನವಾಗಿ ಪರಿವರ್ತನೆ ಮಾಡಿ ಪ್ರತಿ ಬಡವರಿಗೂ ನಿವೇಶನ ಹಂಚುವ ಯೋಜನೆ ರೂಪಿಸುವಂತೆ ಹೇಳಿದರು.

ಎಲ್ಲೂ ಕೂಡ ಪ್ಲೆಕ್ಸ್ ಗಳನ್ನು ಅಳವಡಿಸದಂತೆ ನೋಡಿಕೊಳ್ಳಬೇಕು. ಪ್ಲೆಕ್ಸ್ ಗಳಿಂದ ಅಂದ ಕೆಡುವುದಲ್ಲದೇ ಪರಿಸರಕ್ಕೂ ಮಾರಕ ಎಂದು ಎಚ್ಚರಿಸಿದರು.

ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಕೊಡಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜನರೊಂದಿಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?