Tuesday, September 17, 2024
Google search engine
Homeಜಸ್ಟ್ ನ್ಯೂಸ್ನೆನೆ ನೆನೆ ಸ್ವಾತಂತ್ರ್ಯ: ಡಾ. ರಮೇಶ್

ನೆನೆ ನೆನೆ ಸ್ವಾತಂತ್ರ್ಯ: ಡಾ. ರಮೇಶ್

ತುಮಕೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಹೇಗೆ ಬಂತು ಎಂಬುದನ್ನು ಯಾರೂ ಮರೆಯಬಾರದು ಎಂದು ಸುಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ರಮೇಶ್ ಹೇಳಿದರು.

ಕಾಲೇಜಿನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಯಲ್ಲಿ ಅವರು ಮಾತನಾಡಿದರು. ಕಾಲೇಜಿನ ಎನ್ ಎಸ್ ಎಸ್ ಘಟಕ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ತ್ಯಾಗ, ಬಲಿದಾನಗಳಿಂದ ಬಂದಿರುವ ಸ್ವಾತಂತ್ರ್ಯ ದ ಮಹತ್ವವನ್ನು ಎಲ್ಲರೂ ಅರಿಯಬೇಕು. ದೇಶದ ಅಭಿವೃದ್ಧಿ, ವ್ಯಕ್ಯಿ ಸ್ವಾತಂತ್ರ್ಯ ದ ಬಗ್ಗೆ ಕಿಂಚಿತ್ತು ರಾಜೀಯಾಗಬಾರದು ಎಂದು ತಿಳಿಸಿದರು.

ಸ್ವಾತಂತ್ರ್ಯ ಕ್ಕಾಗಿ ನಡೆದ ಹೋರಾಟದಲ್ಲಿ ತುಮಕೂರಿನ ಕೊಡುಗೆಯ ಗುಣಗಾನ ಮಾಡಿದರು.

ಎನ್ ಎಸ್ ಎಸ್ ಸಂಯೋಜನಾಧಿಕಾರಿ, ಪ್ರೊ.ಮಮತಾ, ಪ್ರೊ. ಸಿ.ಕೆ.ಮಹೇಂದ್ರ, ಪ್ರೊ. ಗೌರಿಶಂಕರ್, ಪ್ರೊ. ತಬಸ್ಸಮ್, ಪ್ರೊ. ಶ್ವೇತಾ, ಪ್ರೊ.‌ಕಾಶಿಫ್, ಕಾಲೇಜಿನ ಅಧೀಕ್ಷಕರಾದ ಜಗದೀಶ್ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?