Friday, December 8, 2023
spot_img
Homeತುಮಕೂರು ಲೈವ್ಕೆಂಪೇಗೌಡರ ಪ್ರತಿಮೆಗೆ ಮೃತ್ತಿಕೆ ನೀಡಿದ ಸುರೇಶಗೌಡರು

ಕೆಂಪೇಗೌಡರ ಪ್ರತಿಮೆಗೆ ಮೃತ್ತಿಕೆ ನೀಡಿದ ಸುರೇಶಗೌಡರು

ಗೂಳೂರು: ನಾಡಪ್ರಭು ಕೆಂಪೇಗೌಡರ ಪ್ರಗತಿಯಪ್ರತಿಮೆ ಅನಾವರಣದ ಪ್ರಯುಕ್ತ ಹಮ್ಮಿಕೊಂಡಿರುವ ಮೃತ್ತಿಕೆ ಸಂಗ್ರಹ ಅಭಿಯಾನ ನಾಗವಲ್ಲಿ, ಗೂಳೂರಿನಲ್ಲಿ ಸೋಮವಾರ ನಡೆಯಿತು.

ಮಾಜಿ ಶಾಸಕ ಬಿ.ಸುರೇಶಗೌಡರು ಗೂಳೂರಿನಲ್ಲಿ ಮೃತ್ತಿಕೆ ನೀಡಿದರು.

ಈ ಸಂದರ್ಭ ಅವರು ಕೆಂಪೇಗೌಡರನ್ನು ಸ್ಮರಿಸಿದರು.

ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ವೇಳೆ ಒಕ್ಕಲಿಗ ಸಮುದಾಯದ ನೂರಾರು ಜನರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು