Sunday, July 21, 2024
Google search engine
Homeಜಸ್ಟ್ ನ್ಯೂಸ್ತಿಪಟೂರಿನಲ್ಲಿ ನಂದಿನಿ ಉಳಿಸಿ ಸಮಾವೇಶ

ತಿಪಟೂರಿನಲ್ಲಿ ನಂದಿನಿ ಉಳಿಸಿ ಸಮಾವೇಶ

ತಿಪಟೂರು: ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ, ತಾಲ್ಲೂಕು ಹಾಲು ಉತ್ಪಾದಕರ ಸಂಘಟನೆಗಳು ಮುಂತಾದ ಪ್ರಗತಿಪರ ಸಂಘಟನೆಗಳ ಒಕ್ಕೂಟಗಳ ಸಹಯೋಗದಲ್ಲಿ ಇದೇ 6 ಶನಿವಾರ ಬೆಳಗ್ಗೆ 10 ಗಂಟೆಗೆ ಎಸ್ ವಿ ಪಿ ವಿದ್ಯಾ ಸಂಸ್ಥೆಯ ಆವರಣದಲ್ಲಿ
‘ನಂದಿನಿ ಉಳಿಸಿ’ ಜಾಗೃತಿ ಆಂದೋಲನವನ್ನು ಆಯೋಜಿಸಿದೆ.

ಈ ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರಾದ ಶಿವಸುಂದರ್, ರಾಜ್ಯ ರೈತ ಸಂಘದ ಅಧ್ಯಕ್ಷರಾದ ಕೆ.ಟ. ಗಂಗಾಧರ್, ಪ್ರಾಂತ ರೈತ ಸಂಘದ ಯಶವಂತ್ ಹಾಗು ಕೆ.ಎಂ.ಎಫ್ ರಾಜ್ಯ ನಿರ್ದೇಶಕರಾದ ಮಾದಿಹಳ್ಳಿ ಪ್ರಕಾಶ್ ಅವರೊಂದಿಗೆ
ತಾಲ್ಲೂಕಿನ ಎಲ್ಲ ಹಾಲು ಉತ್ಪಾದಕರು ಭಾಗವಹಿಸಲಿದ್ದಾರೆ ಎಂದು ರೈತ ಸಂಘದ ದೇವರಾಜ್ ತಿಮ್ಮಲಾಪುರ, ಚನ್ನಬಸವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?