Saturday, December 9, 2023
spot_img
Homeಜಸ್ಟ್ ನ್ಯೂಸ್ಅನರ್ಹಗೊಂಡ ಶಾಸಕ ಗೌರಿಶಂಕರ್

ಅನರ್ಹಗೊಂಡ ಶಾಸಕ ಗೌರಿಶಂಕರ್

ಚುನಾವಣಾ ಅಕ್ರಮದ ಕಾರಣ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿದೆ.

ಕಳೆದ‌‌ ಚುನಾವಣೆಯಲ್ಲಿ ಮಕ್ಕಳಿಗೆ ನಕಲಿ ಬಾಂಡ್ ವಿತರಿಸಿ ಗೆಲುವು ಸಾಧಿಸಿದ್ದರು ಎಂದು ಮಾಜಿ ಶಾಸಕ, ಕಡಿಮೆ ಅಂತರದಿಂದ ಸೋಲು ಕಂಡಿದ್ದ ಸುರೇಶಗೌಡ ಅವರು ಹೈಕೋರ್ಟ್ ಗೆ ದೂರು ಸಲ್ಲಿಸಿದ್ದರು. ಐದು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು